Advertisement
ಸುದ್ದಿಗಳು

ಸಂಪಾಜೆ ಗ್ರಾಮ ಪಂಚಾಯತ್ 73 ನೇ ಸ್ವಾತಂತ್ರೋತ್ಸವ

Share

ಸಂಪಾಜೆ:  ಸಂಪಾಜೆ ಗ್ರಾಮ ಪಂಚಾಯತ್ 73 ನೇ ಸ್ವಾತಂತ್ರೋತ್ಸವ ಧ್ವಜಾರೋಹಣ ಕಾರ್ಯಕ್ರಮ ಅಧ್ಯಕ್ಷರಾದ ಸುಂದರಿ ಮುಂದಡ್ಕ ನೆರೆವೇರಿಸಿದರು.

ಈ ಸಂದರ್ಭ ಮಾಜಿ ಅಧ್ಯಕ್ಷರಾದ ಮಹಮದ್ ಕುಂಞ ಗೂನಡ್ಕ, ಜಗದೀಶ್ ಕೆ. ಪಿ,  ಜಗದೀಶ್ ರೈ , ಸಂಪಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ ಕೆ , ಪಂಚಾಯತ್ ಉಪಾಧ್ಯಕ್ಷೆ ಮೋಹಿನಿ ಪೆಲ್ತಡ್ಕ ಸದಸ್ಯರುಗಳಾದ ಹಮೀದ್ ಜಿ. ಕೆ.,  ನಾಗೇಶ್, ಯಶೋಧ ಕೆ .ಕೆ. , ಲೂಕಸ್ ಟಿ ಐ.,  ಪಿ. ಡಿ.ಓ ನಾಗರಾಜ್ , ಲಯನ್ಸ್ ಕ್ಲಬ್ ಅಧ್ಯಕ್ಷರಾದ ಕಿಶೋರ್ ಸದಸ್ಯರುಗಳಾದ ಪ್ರಶಾಂತ್ ವಿ.ವಿ. , ಕಿಶೋರ್ , ವರ್ತಕರ ಸಂಘದ ಕಾರ್ಯದರ್ಶಿ ರಝಕ್ ಕೆ.,  ಎ ಸುರೇಶ್,  ಮೆಡಿಕಲ್ ಪಂಚಾಯತ್ ಸಿಂಬಂದಿ ಭರತ್ .ಗೋಪಮ್ಮ, ಮಧುರ,  ಉಮೇಶ್ .ಸಂಜೀವ ಪೂಜಾರಿ, ಕಲ್ಲುಗುಂಡಿ ಜುಮಾ ಮಸ್ಜಿದ್ ಅಧ್ಯಕ್ಷರಾದ ಅಬೂಬಕ್ಕರ್ ಎಂ.ಸಿ. ಮೊದಲಾದವರು ಉಪಸ್ಥಿತರಿದ್ದರು ಕಲ್ಲುಗುಂಡಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ ನಡೆಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

2 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

5 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

12 hours ago

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

18 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

1 day ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

1 day ago