ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ಅರಂಬೂರು ಪ್ರದೇಶದಲ್ಲಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.
ಸಂಪಾಜೆ ಪ್ರದೇಶದಿಂದ ಮುಂದಿನ ಘಾಟಿ ಪ್ರದೇಶದಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಕಳೆದ ಬಾರಿಯ ಜಲಪ್ರಳಯದ ಸಂದರ್ಭ ಕೊಚ್ಚಿ ಹೋದ ಮಣ್ಣು ಈಗಲೂ ನೀರಿನೊಂದಿಗೆ ಮಿಶ್ರವಾಗಿ ಬರುತ್ತಿದೆ. ಮಂಗಳೂರು ಮಡಿಕೇರಿ ರಸ್ತೆಯ ಮದೆನಾಡು ಪ್ರದೇಶದಿಂದ ಆರಂಭವಾಗಿ ಜೋಡುಪಾಲ ಹಾಗೂ ಅದಕ್ಕಿಂತಲೂ ಕಳಗಿನ ಭಾಗದಿಂದಲೇ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಹೀಗಾಗಿ ಪಯಸ್ವಿನಿ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಇದೇ ರೀತಿ ನೀರು ಹರಿದರೆ ಸುಳ್ಯ ಮಡಿಕೇರಿ ರಸ್ತೆ ಮುಳುಗಿ ಸಂಚಾರ ಸ್ಥಗಿತವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.
ಜೋಡುಪಾಲ ಬಳಿ ಹರಿದು ಬರುತ್ತಿರುವ ನೀರು…
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…