ಸುಳ್ಯ: ಸಂಪಾಜೆ ಸೇರಿದಂತೆ ಘಾಟಿ ಪ್ರದೇಶದಲ್ಲಿ ಹಾಗೂ ಸುಳ್ಯ, ಸಂಪಾಜೆ, ಅರಂತೋಡು ಪರಿಸರದಲ್ಲಿ ಎರಡು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದೆ. ಈ ಕಾರಣದಿಂದ ಪಯಸ್ವಿನಿ ನದಿ ಉಕ್ಕಿ ಹರಿಯುತ್ತಿದ್ದು ಅರಂಬೂರು ಪ್ರದೇಶದಲ್ಲಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದೆ.
ಸಂಪಾಜೆ ಪ್ರದೇಶದಿಂದ ಮುಂದಿನ ಘಾಟಿ ಪ್ರದೇಶದಲ್ಲಿ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಕಳೆದ ಬಾರಿಯ ಜಲಪ್ರಳಯದ ಸಂದರ್ಭ ಕೊಚ್ಚಿ ಹೋದ ಮಣ್ಣು ಈಗಲೂ ನೀರಿನೊಂದಿಗೆ ಮಿಶ್ರವಾಗಿ ಬರುತ್ತಿದೆ. ಮಂಗಳೂರು ಮಡಿಕೇರಿ ರಸ್ತೆಯ ಮದೆನಾಡು ಪ್ರದೇಶದಿಂದ ಆರಂಭವಾಗಿ ಜೋಡುಪಾಲ ಹಾಗೂ ಅದಕ್ಕಿಂತಲೂ ಕಳಗಿನ ಭಾಗದಿಂದಲೇ ಮಣ್ಣು ಮಿಶ್ರಿತ ನೀರು ಹರಿದು ಬರುತ್ತಿದೆ. ಹೀಗಾಗಿ ಪಯಸ್ವಿನಿ ನದಿಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಇದೇ ರೀತಿ ನೀರು ಹರಿದರೆ ಸುಳ್ಯ ಮಡಿಕೇರಿ ರಸ್ತೆ ಮುಳುಗಿ ಸಂಚಾರ ಸ್ಥಗಿತವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.
ಜೋಡುಪಾಲ ಬಳಿ ಹರಿದು ಬರುತ್ತಿರುವ ನೀರು…
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…