ಸುಳ್ಯ: ಸಂಪಾಜೆ ಗ್ರಾಮದ ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಊರಿನ ಹಿರಿಯರಾದ ಪ್ರಭಾಕರ್ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪುಜೆ ಕಾರ್ಯಕ್ರಮ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಂದರಿ , ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ಕ್ಷೇ ,ಕ್ಷೇತ್ರದ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ , ಕುಸುಮ, ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ , ಹನೀಫ್ ಡೊಂಮಿನಿಕ್ . ಜಾರ್ಜ್..ಐತಪ್ಪ.ಕೆ. ಸಿ. ಮತ್ತಿತರರು ಹಾಜರಿದ್ದರು
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…
ತಾಪಮಾನದ ಏರಿಕೆಗೆ ಎಲ್ಲಾ ಕ್ಷೇತ್ರಗಳ ಕೊಡುಗೆ ಬಹಳಷ್ಟಿದೆ.ಆದರೆ ಅದರ ಹೊಡೆತ ಮೊದಲು ಸಿಗೋದು…