ಸುಳ್ಯ: ಸಂಪಾಜೆ ಗ್ರಾಮದ ದಂಡೆಕಜೆ ರಸ್ತೆ ಕಾಂಕ್ರೀಟಿಕರಣಕ್ಕೆ ಊರಿನ ಹಿರಿಯರಾದ ಪ್ರಭಾಕರ್ ಭಟ್ ತೆಂಗಿನಕಾಯಿ ಒಡೆಯುವ ಮೂಲಕ ಗುದ್ದಲಿಪುಜೆ ಕಾರ್ಯಕ್ರಮ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಪಂಚಾಯತ್ ಅಧ್ಯಕ್ಷರಾದ ಸುಂದರಿ , ಸಹಕಾರಿ ಸಂಘದ ಅಧ್ಯಕ್ಷರಾದ ಸೋಮಶೇಖರ್ಕ್ಷೇ ,ಕ್ಷೇತ್ರದ ಪಂಚಾಯತ್ ಸದಸ್ಯರಾದ ಹಮೀದ್.ಜಿ. ಕೆ , ಕುಸುಮ, ಮಾಜಿ ಅಧ್ಯಕ್ಷರಾದ ಮೊಹಮದ್ ಕುಂಞ , ಹನೀಫ್ ಡೊಂಮಿನಿಕ್ . ಜಾರ್ಜ್..ಐತಪ್ಪ.ಕೆ. ಸಿ. ಮತ್ತಿತರರು ಹಾಜರಿದ್ದರು
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…