ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಹೋಬಳಿಯ 2019ನೇ ವರ್ಷದ ಪ್ರಕೃತಿ ವಿಕೋಪದ ನೆರೆ ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ ನಡೆಯಿತು.ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರಕೃತಿ ವಿಕೋಪದಿಂದ ಮೂಲಸೌಕರ್ಯವನ್ನು ಕಳೆದು ಕೊಂಡಿರುವ ಒಟ್ಟು 23 ಮನೆಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನ್ನು ವಿತರಿಸಿದರು.
ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹರೀಶ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ತಾಲೂಕು ಪಂಚಾಯತ್ ಸದಸ್ಯೆ ಕುಮುದಾ, ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ , ತಹಶೀಲ್ದಾರ್ ಮಹೇಶ್, ಕಂದಾಯ ಪರಿವೀಕ್ಷಕ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಸಂಪಾಜೆ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ ಮತ್ತು ಪಂಚಾಯತ್ ಸದಸ್ಯರು ಮತ್ತು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.