ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಹೋಬಳಿಯ 2019ನೇ ವರ್ಷದ ಪ್ರಕೃತಿ ವಿಕೋಪದ ನೆರೆ ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ ನಡೆಯಿತು.ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರಕೃತಿ ವಿಕೋಪದಿಂದ ಮೂಲಸೌಕರ್ಯವನ್ನು ಕಳೆದು ಕೊಂಡಿರುವ ಒಟ್ಟು 23 ಮನೆಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನ್ನು ವಿತರಿಸಿದರು.
ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹರೀಶ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ತಾಲೂಕು ಪಂಚಾಯತ್ ಸದಸ್ಯೆ ಕುಮುದಾ, ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ , ತಹಶೀಲ್ದಾರ್ ಮಹೇಶ್, ಕಂದಾಯ ಪರಿವೀಕ್ಷಕ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಸಂಪಾಜೆ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ ಮತ್ತು ಪಂಚಾಯತ್ ಸದಸ್ಯರು ಮತ್ತು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…