ಸಂಪಾಜೆ: ಕೊಡಗು ಜಿಲ್ಲೆಯ ಸಂಪಾಜೆ ಹೋಬಳಿಯ 2019ನೇ ವರ್ಷದ ಪ್ರಕೃತಿ ವಿಕೋಪದ ನೆರೆ ಸಂತ್ರಸ್ಥರಿಗೆ ಪರಿಹಾರ ಚೆಕ್ ವಿತರಣಾ ಕಾರ್ಯಕ್ರಮ ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶನಿವಾರ ನಡೆಯಿತು.ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಪ್ರಕೃತಿ ವಿಕೋಪದಿಂದ ಮೂಲಸೌಕರ್ಯವನ್ನು ಕಳೆದು ಕೊಂಡಿರುವ ಒಟ್ಟು 23 ಮನೆಯ ಕುಟುಂಬಸ್ಥರಿಗೆ ಪರಿಹಾರದ ಚೆಕ್ ನ್ನು ವಿತರಿಸಿದರು.
ಕೊಡಗು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹರೀಶ್, ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚೆದ್ಕಾರ್, ಅಭಿವೃದ್ಧಿ ಅಧಿಕಾರಿ ಶೋಭಾರಾಣಿ, ತಾಲೂಕು ಪಂಚಾಯತ್ ಸದಸ್ಯೆ ಕುಮುದಾ, ಪಯಸ್ವಿನಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಅನಂತ , ತಹಶೀಲ್ದಾರ್ ಮಹೇಶ್, ಕಂದಾಯ ಪರಿವೀಕ್ಷಕ ಸದಾನಂದ, ಗ್ರಾಮ ಲೆಕ್ಕಾಧಿಕಾರಿ ರಮೇಶ್, ಸಂಪಾಜೆ ಪಂಚಾಯತ್ ಉಪಾಧ್ಯಕ್ಷ ಸುಂದರ ಬಿಸಿಲುಮನೆ ಮತ್ತು ಪಂಚಾಯತ್ ಸದಸ್ಯರು ಮತ್ತು ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…