Advertisement
ಸುದ್ದಿಗಳು

ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆ

Share

ಸಂಪಾಜೆ:ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣಾ ಕಣದಲ್ಲಿರುವ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಮತ್ತು ಕಾಂಗ್ರೆಸ್, ಜೆಡಿಎಸ್ ಬೆಂಬಲಿತರು 2 ಸ್ಥಾನಗಳನ್ನು ಪಡೆದು ಕೊಂಡಿರುತ್ತಾರೆ.

Advertisement
Advertisement
Advertisement
Advertisement

ಬಿಜೆಪಿ-ಸಹಕಾರ ಭಾರತಿ  ಬೆಂಬಲಿತರು : ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಅನಂತ್ ಉರುಬೈಲು, ದಯಾನಂದ ಪನೆಡ್ಕ,  ಯಶವಂತ  ಗುಂಡ, ರಾಜಾರಾಮ್ ಕಳಗಿ ಹಾಗೂ ಸಾಮಾನ್ಯ ಮಹಿಳಾ ಕ್ಷೇತ್ರದಲ್ಲಿ   ಮನೋರಮಾ ಬೊಳ್ತಾಜೆ ,  ವಾಣಿ ಜಗದೀಶ್ ಕೆದಂಬಾಡಿ , ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ ಕಿಶನ್ ಪೊನ್ನಾಟಿಯಂಡ, ರಾಮಮೂರ್ತಿ ಉಂಬಳೆ , ಪ.ಪಂಗಡ ಕ್ಷೇತ್ರದಲ್ಲಿ ಪಕ್ಕೀರ , ಪ.ವರ್ಗ ಕ್ಷೇತ್ರದಲ್ಲಿ ವಸಂತ ಕುದುರೆಪಾಯ
ಸಾಲರಹಿತ ಸಾಮಾನ್ಯ ಕ್ಷೇತ್ರದಲ್ಲಿ  ದಿನೇಶ ಸಣ್ಣಮನೆ  ಗೆಲುವು ಸಾಧಿಸಿದರೆ  ಕಾಂಗ್ರೆಸ್ ಬೆಂಬಲಿತರು  ಆದಂ ಸಂಟ್ಯಾರ್, ಗಣಪತಿ ಬಲ್ಯಮನೆ ಯವರು ವಿಜಯಶಾಲಿಯಾಗಿದ್ದಾರೆ.

Advertisement

ಚುನಾವಣೆಯಲ್ಲಿ ನಗೆ ಬೀರಿದ ಬಿಜೆಪಿ ಪಕ್ಷದ ವಿಜಯೋತ್ಸವ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಮತ್ತು ತಾಲೂಕು ಪಂಚಾಯತ್ ಸದಸ್ಯರಾದ  ನಾಗೇಶ್ ಕುಂದಲ್ಪಾಡಿಯವರು ಚುನಾಯಿತ ಪ್ರತಿನಿಧಿಗಳನ್ನು ಅಭಿನಂದಿಸಿ ಶುಭಕೋರುತ್ತ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿವಂಗತ  ಬಾಲಚಂದ್ರ ಕಳಗಿಯವರನ್ನು ಸ್ಮರಿಸಿದರು..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

52 mins ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

1 hour ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

2 hours ago

ಯುವಕರಲ್ಲಿ ಹೆಚ್ಚುತ್ತಿರುವ ಸ್ಥೂಲ ಕಾಯ | ಮನ್ ಕಿ ಬಾತ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕಳವಳ

ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…

12 hours ago

ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…

12 hours ago

ಹವಾಮಾನ ವರದಿ | 24-02-2025 | ಫೆ.28 ರಂದು ಅಲ್ಲಲ್ಲಿ ಮಳೆಯ ಸಾಧ್ಯತೆ ಇದೆ |

ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.

12 hours ago