ಸುದ್ದಿಗಳು

ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣೆ :ಮತ್ತೆ ಸಹಕಾರ ಭಾರತಿ-ಬಿಜೆಪಿ ತೆಕ್ಕೆಗೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪಾಜೆ:ಸಂಪಾಜೆ ಪಯಸ್ವಿನಿ ಸಹಕಾರಿ ಸಂಘದ ಚುನಾವಣಾ ಕಣದಲ್ಲಿರುವ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳು 11 ಸ್ಥಾನ ಮತ್ತು ಕಾಂಗ್ರೆಸ್, ಜೆಡಿಎಸ್ ಬೆಂಬಲಿತರು 2 ಸ್ಥಾನಗಳನ್ನು ಪಡೆದು ಕೊಂಡಿರುತ್ತಾರೆ.

Advertisement

ಬಿಜೆಪಿ-ಸಹಕಾರ ಭಾರತಿ  ಬೆಂಬಲಿತರು : ಸಾಲಗಾರರ ಸಾಮಾನ್ಯ ಕ್ಷೇತ್ರದಲ್ಲಿ ಅನಂತ್ ಉರುಬೈಲು, ದಯಾನಂದ ಪನೆಡ್ಕ,  ಯಶವಂತ  ಗುಂಡ, ರಾಜಾರಾಮ್ ಕಳಗಿ ಹಾಗೂ ಸಾಮಾನ್ಯ ಮಹಿಳಾ ಕ್ಷೇತ್ರದಲ್ಲಿ   ಮನೋರಮಾ ಬೊಳ್ತಾಜೆ ,  ವಾಣಿ ಜಗದೀಶ್ ಕೆದಂಬಾಡಿ , ಹಿಂದುಳಿದ ವರ್ಗ ಎ ಕ್ಷೇತ್ರದಲ್ಲಿ ಕಿಶನ್ ಪೊನ್ನಾಟಿಯಂಡ, ರಾಮಮೂರ್ತಿ ಉಂಬಳೆ , ಪ.ಪಂಗಡ ಕ್ಷೇತ್ರದಲ್ಲಿ ಪಕ್ಕೀರ , ಪ.ವರ್ಗ ಕ್ಷೇತ್ರದಲ್ಲಿ ವಸಂತ ಕುದುರೆಪಾಯ
ಸಾಲರಹಿತ ಸಾಮಾನ್ಯ ಕ್ಷೇತ್ರದಲ್ಲಿ  ದಿನೇಶ ಸಣ್ಣಮನೆ  ಗೆಲುವು ಸಾಧಿಸಿದರೆ  ಕಾಂಗ್ರೆಸ್ ಬೆಂಬಲಿತರು  ಆದಂ ಸಂಟ್ಯಾರ್, ಗಣಪತಿ ಬಲ್ಯಮನೆ ಯವರು ವಿಜಯಶಾಲಿಯಾಗಿದ್ದಾರೆ.

ಚುನಾವಣೆಯಲ್ಲಿ ನಗೆ ಬೀರಿದ ಬಿಜೆಪಿ ಪಕ್ಷದ ವಿಜಯೋತ್ಸವ ಸಮಾರಂಭದಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್ ಮತ್ತು ತಾಲೂಕು ಪಂಚಾಯತ್ ಸದಸ್ಯರಾದ  ನಾಗೇಶ್ ಕುಂದಲ್ಪಾಡಿಯವರು ಚುನಾಯಿತ ಪ್ರತಿನಿಧಿಗಳನ್ನು ಅಭಿನಂದಿಸಿ ಶುಭಕೋರುತ್ತ ಸಹಕಾರಿ ಸಂಘದ ಮಾಜಿ ಅಧ್ಯಕ್ಷರಾದ ಸಂಪಾಜೆ ಗ್ರಾಮದ ಅಭಿವೃದ್ಧಿ ಹರಿಕಾರ ದಿವಂಗತ  ಬಾಲಚಂದ್ರ ಕಳಗಿಯವರನ್ನು ಸ್ಮರಿಸಿದರು..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

9 hours ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

10 hours ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

14 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

2 days ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 days ago