ಸಂಪಾಜೆ: ಗೋಪಾಲಕೃಷ್ಣ ದೇವಕಿ ಪಶುಸಂಗೋಪನಾ ಕೇಂದ್ರ ಜೇಡ್ಲ ಸಂಪಾಜೆಗೆ ಸುಳ್ಯ ಶಾಸಕರಾದ ಅಂಗಾರ ಅವರು ಬೇಟಿ ನೀಡಿದರು. ಈ ಸಂದರ್ಭದಲ್ಲಿ ಗೋಶಾಲಾ ಸ್ಥಳ ದಾನಿಗಳಾದ ವೆಂಕಟ್ರಮಣಯ್ಯ ಇವರನ್ನು ಗೌರವಿಸಲಾಯಿತು.
ಅರಂತೋಡು ಜಿಲ್ಲಾ ಪಂಚಾಯತ್ ಸದಸ್ಯ ಹಾಗೂ ಸುಳ್ಯ ಭಾಜಾಪ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹವ್ಯಕ ಮಹಾಮಂಡಲ ಉಪಾಧ್ಯಕ್ಷೆ ಶೈಲಜಾ ಭಟ್ ಕೆ ಟಿ, ಗೋಶಾಲಾ ಶ್ರೀಸಂಯೋಜಕ ತಿರುಮಲೇಶ್ವರ ಪ್ರಸನ್ನ, ಭಾರತೀಯ ಗೋಪರಿವಾರದ ಅಶೋಕ ಕೆದ್ಲ, ಡಾ. ರವಿ, ಮಧುಗೋಮತಿ, ರಾಮಚಂದ್ರ ಅಜ್ಜಕಾನ ಉಪಸ್ಥಿತರಿದ್ದರು.
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…
ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದ…
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…