ಸಂಪಾಜೆ: ಸಂಪಾಜೆ ಗ್ರಾಮದ ಕಂಪೆನಿತೋಟ ಎಂಬಲ್ಲಿ ಬಸ್ ತಂಗುದಾಣ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಬುಧವಾರ ನಡೆಯಿತು.
ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಕೃಷ್ಣ ಪ್ರಶಾಂತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಕಿಶೋರ್ ಕುಮಾರ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್, ಸಚಿತ್ ರೈ, ಕೊಡಗು ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚಿದ್ಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಜಿ. ಕೆ. ನಾಗೇಶ್, ಪ್ರಮುಖರಾದ ಪ್ರಶಾಂತ್, ಕಿಶೋರ್, ನವೀನ್ ಚಂದ್ರ, ಸಂಧ್ಯಾ ಮೊದಲಾದವರು ಉಪಸ್ಥಿತರಿದರು.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel