ಸಂಪಾಜೆ: ಸಂಪಾಜೆ ಗ್ರಾಮದ ಕಂಪೆನಿತೋಟ ಎಂಬಲ್ಲಿ ಬಸ್ ತಂಗುದಾಣ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಬುಧವಾರ ನಡೆಯಿತು.
ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಕೃಷ್ಣ ಪ್ರಶಾಂತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಕಿಶೋರ್ ಕುಮಾರ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್, ಸಚಿತ್ ರೈ, ಕೊಡಗು ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚಿದ್ಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಜಿ. ಕೆ. ನಾಗೇಶ್, ಪ್ರಮುಖರಾದ ಪ್ರಶಾಂತ್, ಕಿಶೋರ್, ನವೀನ್ ಚಂದ್ರ, ಸಂಧ್ಯಾ ಮೊದಲಾದವರು ಉಪಸ್ಥಿತರಿದರು.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…