ಸಂಪಾಜೆ: ಸಂಪಾಜೆ ಗ್ರಾಮದ ಕಂಪೆನಿತೋಟ ಎಂಬಲ್ಲಿ ಬಸ್ ತಂಗುದಾಣ ಉದ್ಘಾಟನೆ ಮತ್ತು ನಾಮಫಲಕ ಅನಾವರಣ ಕಾರ್ಯಕ್ರಮ ಬುಧವಾರ ನಡೆಯಿತು.
ಲಯನ್ಸ್ ಕ್ಲಬ್ ಪ್ರಾಂತೀಯ ಅಧ್ಯಕ್ಷ ಕೃಷ್ಣ ಪ್ರಶಾಂತ್ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಸಂಪಾಜೆ ಲಯನ್ಸ್ ಕ್ಲಬ್ ಅಧ್ಯಕ್ಷ ಕಿಶೋರ್ ಕುಮಾರ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಎನ್.ಎಸ್.ದೇವಿಪ್ರಸಾದ್, ಸಚಿತ್ ರೈ, ಕೊಡಗು ಗ್ರಾಮ ಪಂಚಾಯತ್ ಅಧ್ಯಕ್ಷ ಕುಮಾರ್ ಚಿದ್ಗಾರ್, ಗ್ರಾಮ ಪಂಚಾಯತ್ ಸದಸ್ಯರಾದ ಹಮೀದ್ ಜಿ. ಕೆ. ನಾಗೇಶ್, ಪ್ರಮುಖರಾದ ಪ್ರಶಾಂತ್, ಕಿಶೋರ್, ನವೀನ್ ಚಂದ್ರ, ಸಂಧ್ಯಾ ಮೊದಲಾದವರು ಉಪಸ್ಥಿತರಿದರು.
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…