ಸುಳ್ಯ: ಸಂಪಾಜೆ ಗ್ರಾಮದ ಮುಂದಡ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಮೊಹಮದ್ ಕುಂಞಿ ಗೂನಡ್ಕ ಹಾಗೂ ಜಿ. ಕೆ. ಹಮೀದ್ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ, ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್, ಹನೀಫ್ ಎಸ್.ಕೆ, ರಾಜೇಶ್, ಹರೀಶ್, ದೀಕ್ಷಿತ್,ಸತೀಶ್ ಮೋನಪ್ಪ ಮುಂದಡ್ಕ, ಪುಷ್ಪಾವತಿ, ಸಾವಿತ್ರಿ , ಲೀಲಾವತಿ, ವಸಂತಿ, ಶಶಿಧರ, ಲಲಿತ, ಪದ್ಮಯ್ಯ ಗೌಡ , ಬಾಲಕೃಷ್ಣ ಮೊದಲಾದವರು ಇದ್ದರು.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490