ಸುಳ್ಯ: ಸಂಪಾಜೆ ಗ್ರಾಮದ ಮುಂದಡ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಮೊಹಮದ್ ಕುಂಞಿ ಗೂನಡ್ಕ ಹಾಗೂ ಜಿ. ಕೆ. ಹಮೀದ್ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ, ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್, ಹನೀಫ್ ಎಸ್.ಕೆ, ರಾಜೇಶ್, ಹರೀಶ್, ದೀಕ್ಷಿತ್,ಸತೀಶ್ ಮೋನಪ್ಪ ಮುಂದಡ್ಕ, ಪುಷ್ಪಾವತಿ, ಸಾವಿತ್ರಿ , ಲೀಲಾವತಿ, ವಸಂತಿ, ಶಶಿಧರ, ಲಲಿತ, ಪದ್ಮಯ್ಯ ಗೌಡ , ಬಾಲಕೃಷ್ಣ ಮೊದಲಾದವರು ಇದ್ದರು.
ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…
ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…
ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…
ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…
ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…
ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…