ಸುಳ್ಯ: ಸಂಪಾಜೆ ಗ್ರಾಮದ ಮುಂದಡ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಮೊಹಮದ್ ಕುಂಞಿ ಗೂನಡ್ಕ ಹಾಗೂ ಜಿ. ಕೆ. ಹಮೀದ್ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ, ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್, ಹನೀಫ್ ಎಸ್.ಕೆ, ರಾಜೇಶ್, ಹರೀಶ್, ದೀಕ್ಷಿತ್,ಸತೀಶ್ ಮೋನಪ್ಪ ಮುಂದಡ್ಕ, ಪುಷ್ಪಾವತಿ, ಸಾವಿತ್ರಿ , ಲೀಲಾವತಿ, ವಸಂತಿ, ಶಶಿಧರ, ಲಲಿತ, ಪದ್ಮಯ್ಯ ಗೌಡ , ಬಾಲಕೃಷ್ಣ ಮೊದಲಾದವರು ಇದ್ದರು.
ಜೂನ್ನಲ್ಲಿ ದಾಖಲಾಗಿದ್ದ ಮಳೆ ಕೊರತೆ ಜುಲೈ ಆರಂಭದ ಭಾರೀ ಮಳೆಯಿಂದ ವೇಗವಾಗಿ ಕಡಿಮೆಯಾಗುತ್ತಿದೆ.…
ಜುಲೈ 9ರಿಂದ 11ರವರೆಗೆ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ…
E20 ಪೆಟ್ರೋಲ್ ಬಳಕೆಯಿಂದ ಸುಮಾರು 3–5% ಮೈಲೇಜ್ ಕುಸಿಯುವ ಸಾಧ್ಯತೆ ಇದೆ. ಆದರೆ…
ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ. ಜುಲೈ…
ನೀರಿನ ಕೊರತೆಯಿಂದ ಅಡಿಕೆ ತೋಟದ ಒಂದು ಭಾಗವನ್ನು ಹಲಸು ತೋಟವನ್ನಾಗಿ ಪರಿವರ್ತಿಸಿದ ಪುತ್ತೂರಿನ…