ಸುಳ್ಯ: ಸಂಪಾಜೆ ಗ್ರಾಮದ ಮುಂದಡ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಮೊಹಮದ್ ಕುಂಞಿ ಗೂನಡ್ಕ ಹಾಗೂ ಜಿ. ಕೆ. ಹಮೀದ್ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ, ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್, ಹನೀಫ್ ಎಸ್.ಕೆ, ರಾಜೇಶ್, ಹರೀಶ್, ದೀಕ್ಷಿತ್,ಸತೀಶ್ ಮೋನಪ್ಪ ಮುಂದಡ್ಕ, ಪುಷ್ಪಾವತಿ, ಸಾವಿತ್ರಿ , ಲೀಲಾವತಿ, ವಸಂತಿ, ಶಶಿಧರ, ಲಲಿತ, ಪದ್ಮಯ್ಯ ಗೌಡ , ಬಾಲಕೃಷ್ಣ ಮೊದಲಾದವರು ಇದ್ದರು.
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…