ಸುಳ್ಯ: ಸಂಪಾಜೆ ಗ್ರಾಮದ ಮುಂದಡ್ಕ ರಸ್ತೆ ಕಾಂಕ್ರೀಟಿಕರಣಕ್ಕೆ ಮೊಹಮದ್ ಕುಂಞಿ ಗೂನಡ್ಕ ಹಾಗೂ ಜಿ. ಕೆ. ಹಮೀದ್ ಗುದ್ದಲಿ ಪೂಜೆ ನೆರವೇರಿಸಿದರು. ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಂದರಿ ಮುಂಡಡ್ಕ, ಸಹಕಾರಿ ಸಂಘದ ಅಧ್ಯಕ್ಷ ಸೋಮಶೇಖರ್, ಹನೀಫ್ ಎಸ್.ಕೆ, ರಾಜೇಶ್, ಹರೀಶ್, ದೀಕ್ಷಿತ್,ಸತೀಶ್ ಮೋನಪ್ಪ ಮುಂದಡ್ಕ, ಪುಷ್ಪಾವತಿ, ಸಾವಿತ್ರಿ , ಲೀಲಾವತಿ, ವಸಂತಿ, ಶಶಿಧರ, ಲಲಿತ, ಪದ್ಮಯ್ಯ ಗೌಡ , ಬಾಲಕೃಷ್ಣ ಮೊದಲಾದವರು ಇದ್ದರು.
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…
ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮ್ಯಾನ್ಮಾರ್ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…
ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…
ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…
ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…