ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ ಮೂಲಕ ಗುಂಪನ್ನು ಕಾರ್ಯರೂಪಕ್ಕೆ ತರಲಾಯಿತು.
ಕಾರ್ಯಕ್ರಮದಲ್ಲಿ ಪಯಶ್ವಿನಿ ಯುವತಿ ಮಂಡಲದ ಸದಸ್ಯೆ ಮತ್ತು ಭಜನಾ ಶಿಕ್ಷಕಿ ಲೀಲಾವತಿ ಗೋಪಾಲ್ ದಂಪತಿಗಳನ್ನು ಅವರ ವಿದ್ಯಾರ್ಥಿ ವೃಂದದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಶ್ರೀ ಪಂಚಲಿಂಗೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಳಗಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀನಾಕುಮಾರಿ ಶಶಿಧರ್, ಬಾಳೆಹಿತ್ಲು ಪುರುಷೋತ್ತಮ, ಹೇಮಾವತಿ ಬಾಳೆಹಿತ್ಲು, ನಳಿನಿ ರಾಜಾರಾಮ್ ಕಳಗಿ, ಬಾಲಕೃಷ್ಣ ಬಾಳೆಹಿತ್ಲು, ಗೋಪಾಲ ಕಲಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಬಿ’ ಒಕ್ಕೂಟದ ಅಧ್ಯಕ್ಷರಾದ ಭಾರತಿ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮೇಘಾಲಯಕ್ಕೆ ಭೇಟಿ ನೀಡಿದ ಸಂದರ್ಭ ಹಲಸಿನ…
ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…
ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…
ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…
15.07.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…