ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ ಮೂಲಕ ಗುಂಪನ್ನು ಕಾರ್ಯರೂಪಕ್ಕೆ ತರಲಾಯಿತು.
ಕಾರ್ಯಕ್ರಮದಲ್ಲಿ ಪಯಶ್ವಿನಿ ಯುವತಿ ಮಂಡಲದ ಸದಸ್ಯೆ ಮತ್ತು ಭಜನಾ ಶಿಕ್ಷಕಿ ಲೀಲಾವತಿ ಗೋಪಾಲ್ ದಂಪತಿಗಳನ್ನು ಅವರ ವಿದ್ಯಾರ್ಥಿ ವೃಂದದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಶ್ರೀ ಪಂಚಲಿಂಗೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಳಗಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀನಾಕುಮಾರಿ ಶಶಿಧರ್, ಬಾಳೆಹಿತ್ಲು ಪುರುಷೋತ್ತಮ, ಹೇಮಾವತಿ ಬಾಳೆಹಿತ್ಲು, ನಳಿನಿ ರಾಜಾರಾಮ್ ಕಳಗಿ, ಬಾಲಕೃಷ್ಣ ಬಾಳೆಹಿತ್ಲು, ಗೋಪಾಲ ಕಲಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಬಿ’ ಒಕ್ಕೂಟದ ಅಧ್ಯಕ್ಷರಾದ ಭಾರತಿ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…