ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ ಮೂಲಕ ಗುಂಪನ್ನು ಕಾರ್ಯರೂಪಕ್ಕೆ ತರಲಾಯಿತು.
ಕಾರ್ಯಕ್ರಮದಲ್ಲಿ ಪಯಶ್ವಿನಿ ಯುವತಿ ಮಂಡಲದ ಸದಸ್ಯೆ ಮತ್ತು ಭಜನಾ ಶಿಕ್ಷಕಿ ಲೀಲಾವತಿ ಗೋಪಾಲ್ ದಂಪತಿಗಳನ್ನು ಅವರ ವಿದ್ಯಾರ್ಥಿ ವೃಂದದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಶ್ರೀ ಪಂಚಲಿಂಗೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಳಗಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀನಾಕುಮಾರಿ ಶಶಿಧರ್, ಬಾಳೆಹಿತ್ಲು ಪುರುಷೋತ್ತಮ, ಹೇಮಾವತಿ ಬಾಳೆಹಿತ್ಲು, ನಳಿನಿ ರಾಜಾರಾಮ್ ಕಳಗಿ, ಬಾಲಕೃಷ್ಣ ಬಾಳೆಹಿತ್ಲು, ಗೋಪಾಲ ಕಲಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಬಿ’ ಒಕ್ಕೂಟದ ಅಧ್ಯಕ್ಷರಾದ ಭಾರತಿ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…