ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ ಮೂಲಕ ಗುಂಪನ್ನು ಕಾರ್ಯರೂಪಕ್ಕೆ ತರಲಾಯಿತು.
ಕಾರ್ಯಕ್ರಮದಲ್ಲಿ ಪಯಶ್ವಿನಿ ಯುವತಿ ಮಂಡಲದ ಸದಸ್ಯೆ ಮತ್ತು ಭಜನಾ ಶಿಕ್ಷಕಿ ಲೀಲಾವತಿ ಗೋಪಾಲ್ ದಂಪತಿಗಳನ್ನು ಅವರ ವಿದ್ಯಾರ್ಥಿ ವೃಂದದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಶ್ರೀ ಪಂಚಲಿಂಗೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಳಗಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀನಾಕುಮಾರಿ ಶಶಿಧರ್, ಬಾಳೆಹಿತ್ಲು ಪುರುಷೋತ್ತಮ, ಹೇಮಾವತಿ ಬಾಳೆಹಿತ್ಲು, ನಳಿನಿ ರಾಜಾರಾಮ್ ಕಳಗಿ, ಬಾಲಕೃಷ್ಣ ಬಾಳೆಹಿತ್ಲು, ಗೋಪಾಲ ಕಲಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಬಿ’ ಒಕ್ಕೂಟದ ಅಧ್ಯಕ್ಷರಾದ ಭಾರತಿ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…