ಸಂಪಾಜೆ: ಶ್ರೀ ಪಂಚಲಿಂಗೇಶ್ವರ ಸಭಾಭವನದಲ್ಲಿ ಸಂಪಾಜೆಯ ಯುವತಿಯರ ಬಳಗದಿಂದ ಪಂಚಾನನ ಭಜನಾ ಮಂಡಳಿ ಗುಂಪನ್ನು ರಚನೆ ಮಾಡಲಾಯಿತು. ಪಂಚಾನನ ಭಜನಾಮಂಡಳಿ ಗುಂಪಿನಿಂದ ಶ್ರೀ ದೇವರ ಭಜನೆ ಮಾಡುವ ಮೂಲಕ ಗುಂಪನ್ನು ಕಾರ್ಯರೂಪಕ್ಕೆ ತರಲಾಯಿತು.
ಕಾರ್ಯಕ್ರಮದಲ್ಲಿ ಪಯಶ್ವಿನಿ ಯುವತಿ ಮಂಡಲದ ಸದಸ್ಯೆ ಮತ್ತು ಭಜನಾ ಶಿಕ್ಷಕಿ ಲೀಲಾವತಿ ಗೋಪಾಲ್ ದಂಪತಿಗಳನ್ನು ಅವರ ವಿದ್ಯಾರ್ಥಿ ವೃಂದದಿಂದ ಸನ್ಮಾನಿಸಲಾಯಿತು.
ಸಭೆಯಲ್ಲಿ ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕುಮಾರ್ ಚೆದ್ಕಾರ್, ಗ್ರಾಮ ಪಂಚಾಯತ್ ಸದಸ್ಯರಾದ ರಮಾದೇವಿ ಕಳಗಿ, ಶ್ರೀ ಪಂಚಲಿಂಗೇಶ್ವರ ಆಡಳಿತ ಸಮಿತಿ ಅಧ್ಯಕ್ಷರಾದ ರಾಜಾರಾಮ್ ಕಳಗಿ, ಕೊಡಗು ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಮೀನಾಕುಮಾರಿ ಶಶಿಧರ್, ಬಾಳೆಹಿತ್ಲು ಪುರುಷೋತ್ತಮ, ಹೇಮಾವತಿ ಬಾಳೆಹಿತ್ಲು, ನಳಿನಿ ರಾಜಾರಾಮ್ ಕಳಗಿ, ಬಾಲಕೃಷ್ಣ ಬಾಳೆಹಿತ್ಲು, ಗೋಪಾಲ ಕಲಾಯಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ‘ಬಿ’ ಒಕ್ಕೂಟದ ಅಧ್ಯಕ್ಷರಾದ ಭಾರತಿ ಚಂದ್ರಶೇಖರ್ ರವರು ಉಪಸ್ಥಿತರಿದ್ದರು.
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…