ಸುದ್ದಿಗಳು

ಸಂಪಾಜೆ ವಲಯ ಮಟ್ಟದ ದೈವಾರಾಧಕರ ಸಭೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸಂಪಾಜೆ: ಸಂಪಾಜೆ ವಲಯ ಮಟ್ಟದ ದೈವಾರಾಧಕರ ಹಾಗೂ ಪರಿಚಾರಕ ವರ್ಗದ ಸಭೆಯು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಕ್ಷಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.

Advertisement

ಸಭೆಯಲ್ಲಿ ಸಂಪಾಜೆ, ಅರಂತೋಡು ಹಾಗೂ ತೊಡಿಕಾನ ಗ್ರಾಮಗಳ ಸುಮಾರು 50ಕ್ಕೂ ಮಿಕ್ಕಿ ದೈವಾರಾಧಕ ಸಮಿತಿಯ ಸದಸ್ಯರು, ಮತ್ತು ಸಂಪಾಜೆ ವಲಯ ಮಟ್ಟದ ವ್ಯಾಪ್ತಿಯ ಪರಿಚಾರಕ ವರ್ಗದವರು ಹಾಜರಿದ್ದರು. ಸಭೆಯಲ್ಲಿ ಪ್ರಮುಖವಾಗಿ ಭೂತಾರಾಧನೆ, ಕೋಲದ ಸಮಯದಲ್ಲಿ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಪರಿಚಾರಕ ವರ್ಗದವರ ಸಂಭಾವನೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.

ವೇದಿಕೆಯಲ್ಲಿ ದೈವಾರಾಧಕರ ಸಮಿತಿ ಗೌರವಾಧ್ಯಕ್ಷರಾದ ಪಿ.ಬಿ.ದಿವಾಕರ ರೈ, ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಹಾಗೂ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವ್ಯಾಪಾರದಲ್ಲಿ ಈ ರಾಶಿಯವರಿಗೆ ಗಳಿಕೆಯ ಬದಲು ಖರ್ಚು ಹೆಚ್ಚಾಗುವ ಸೂಚನೆ

ವ್ಯಾಪಾರದ ಯಶಸ್ಸು ಒಂದು ಕಾಲದಿಂದ ಇನ್ನೊಂದು ಕಾಲಕ್ಕೆ ಬದಲಾಗುತ್ತದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ…

7 hours ago

ಭೂಮಿಗೆ ಗಗನಯಾತ್ರಿ ಶುಭಾಂಶು ಶುಕ್ಲಾ ಮರುಯಾನ | ಕ್ಯಾಲಿಫೋರ್ನಿಯಾದ ಕಡಲತೀರದಲ್ಲಿ ಇಳಿಯಲಿರುವ ನೌಕೆ

ಭಾರತೀಯ ಗಗನಯಾತ್ರಿ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಮತ್ತು ಇತರ ಮೂವರು ಸಿಬ್ಬಂದಿಯನ್ನು…

15 hours ago

ಬದುಕು ಪುರಾಣ | ಮನವನ್ನು ಚುಚ್ಚುವ ಅಳಿಲು

ಸಾಮಾಜಿಕ ವ್ಯವಸ್ಥೆಯಲ್ಲಿ ‘ಸೇವೆ’ಗೆ ಮೌಲ್ಯ ನಿರ್ಧರಿಸಲು ಕಷ್ಟಸಾಧ್ಯ. ಆತ್ಮಾರ್ಥ ಸೇವೆಗಳು ಸದ್ದಾಗುವುದಿಲ್ಲ. ಫಕ್ಕನೆ…

15 hours ago

ಮಕ್ಕಳ ಪುಟ | ನಿಮ್ಮ ಚಿತ್ರ-ನಮ್ಮ ಬೆಳಕು | ಧಾತ್ರಿ ಕೆ ರಾವ್

ಧಾತ್ರಿ ಕೆ ರಾವ್ , 7ನೇ ತರಗತಿ ಶ್ರೀ ಅನ್ನಪೂರ್ಣೇಶ್ವರಿ ವಿದ್ಯಾಮಂದಿರ, ನಿಲುವಾಗಿಲು,…

1 day ago