ಸಂಪಾಜೆ: ಸಂಪಾಜೆ ವಲಯ ಮಟ್ಟದ ದೈವಾರಾಧಕರ ಹಾಗೂ ಪರಿಚಾರಕ ವರ್ಗದ ಸಭೆಯು ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಕ್ಷಯ ಸಭಾಂಗಣದಲ್ಲಿ ಇತ್ತೀಚೆಗೆ ಜರುಗಿತು.
ಸಭೆಯಲ್ಲಿ ಸಂಪಾಜೆ, ಅರಂತೋಡು ಹಾಗೂ ತೊಡಿಕಾನ ಗ್ರಾಮಗಳ ಸುಮಾರು 50ಕ್ಕೂ ಮಿಕ್ಕಿ ದೈವಾರಾಧಕ ಸಮಿತಿಯ ಸದಸ್ಯರು, ಮತ್ತು ಸಂಪಾಜೆ ವಲಯ ಮಟ್ಟದ ವ್ಯಾಪ್ತಿಯ ಪರಿಚಾರಕ ವರ್ಗದವರು ಹಾಜರಿದ್ದರು. ಸಭೆಯಲ್ಲಿ ಪ್ರಮುಖವಾಗಿ ಭೂತಾರಾಧನೆ, ಕೋಲದ ಸಮಯದಲ್ಲಿ ಹಾಗೂ ಇತರ ಶುಭ ಸಮಾರಂಭಗಳಲ್ಲಿ ಪರಿಚಾರಕ ವರ್ಗದವರ ಸಂಭಾವನೆ ಬಗ್ಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಯಿತು.
ವೇದಿಕೆಯಲ್ಲಿ ದೈವಾರಾಧಕರ ಸಮಿತಿ ಗೌರವಾಧ್ಯಕ್ಷರಾದ ಪಿ.ಬಿ.ದಿವಾಕರ ರೈ, ಅಧ್ಯಕ್ಷರಾದ ಸೋಮಶೇಖರ ಕೊಯಿಂಗಾಜೆ, ಕಾರ್ಯದರ್ಶಿಗಳಾದ ಕಿಶೋರ್ ಕುಮಾರ್ ಉಳುವಾರು, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವ ಕೊಳಲುಮೂಲೆ ಹಾಗೂ ವ್ಯವಸ್ಥಾಪಕರಾದ ಆನಂದ ಕಲ್ಲಗದ್ದೆ ಉಪಸ್ಥಿತರಿದ್ದರು.
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…