Advertisement
ಅಪರಾಧ

ಸಂಪಾಜೆ: 5 ಲಕ್ಷ ಮೌಲ್ಯದ ಅಕ್ರಮ ಹರಳುಕಲ್ಲು ವಶ

Share

ಗುತ್ತಿಗಾರು : ಮಡಿಕೇರಿ ಅರಣ್ಯ ವಿಭಾಗದ ವ್ಯಾಪ್ತಿಯ ಸಂಪಾಜೆ ಉಪ ವಲಯಾರಣ್ಯಾಧಿಕಾರಿ ಪ್ರದೇಶದ ಸಂಪಾಜೆಯ ಮನೆಯೊಂದರಲ್ಲಿ ಅಕ್ರಮವಾಗಿ ದಾಸ್ತಾನು ಇರಿಸಿದ್ದ ಸುಮಾರು 5 ಲಕ್ಷ ಮೌಲ್ಯದ ಹರಳುಕಲ್ಲನ್ನು ಸಂಪಾಜೆ ಅರಣ್ಯ ಇಲಾಖೆ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.

Advertisement
Advertisement

ಸಂಪಾಜೆ ಗ್ರಾಮದ ಕಲ್ಲುಗುಂಡಿಯ ಅಬ್ದುಲ್ ಕುಂಙಿ ಅಲಿಯಾಸ್ ಅಂದಾಯ ಎಂಬಾತನ ಮನೆಯಲ್ಲಿ ಅಕ್ರಮವಾಗಿ ಸುಮಾರು 103 ಕೆ.ಜಿಯಷ್ಟು ಅಕ್ರಮ ಹರಳುಕಲ್ಲು ದಾಸ್ತಾನಿ ಇರಿಸಲಾಗಿತ್ತು. ಖಚಿತ ಮಾಹಿತಿಯನ್ನು ಕಲೆಹಾಕಿದ ಅರಣ್ಯ ಅಧಿಕಾರಿಗಳ ತಂಡ ಶುಕ್ರವಾರ ಸಂಜೆ ದಾಳಿ ನಡೆಸಿ ಕಲ್ಲನ್ನು ವಶಪಡಿಸಿಕೊಂಡಿದೆ. ಈ ವೇಳೆ ಆರೋಪಿ ಅಬ್ದುಲ್ ಕುಂಙಿ ತಲೆ ಮರೆಸಿಕೊಂಡಿದ್ದಾನೆ. ಆರೋಪಿಗಾಗಿ ಇಲಾಖೆಯ ಅಧಿಕಾರಿಗಳು ಬಲೆ ಬೀಸಿದ್ದಾರೆ.

Advertisement

ಮಡಿಕೇರಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರನ್ ಮಾರ್ಗದರ್ಶನದಲ್ಲಿ ಸಂಪಾಜೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ನಿತೀಶ್ ನೇತೃತ್ವದ ತಂಡ ದಾಳಿ ನಡೆಸಿತ್ತು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

4 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

4 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

8 hours ago

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಮುಂದಿನ ವಾರ ಕಾಡಲಿದೆ ರಣ ಬಿಸಿಲು | ದೂರ ಸಾಗಿದ ಮಳೆ | ಬಿಸಿ ಗಾಳಿಯ ಮುನ್ಸೂಚನೆ |

ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…

9 hours ago

ಹವಾಮಾನ ವೈಪರೀತ್ಯ | ಕೃಷಿ ಕಾರ್ಮಿಕರಿಗೆ ಈಗ ಬಿಸಿಗಾಳಿ ಸಂಕಷ್ಟ | ಕೃಷಿಗೂ ಸಮಸ್ಯೆ-ಕೃಷಿ ಬೆಳವಣಿಗೆ ಕುಂಠಿತ |

ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…

9 hours ago

ಮಳೆಗಾಗಿ ಪುತ್ತೂರು ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನದಲ್ಲಿ‌ಪರ್ಜನ್ಯ ಜಪ |

ಮಳೆಗಾಗಿ ಪುತ್ತೂರಿನ ಶ್ರೀ‌ಮಹಾಲಿಂಗೇಶ್ವರ ದೇವಳದಲ್ಲಿ‌ ಪರ್ಜನ್ಯ ಜ‌ಪ ನೆರವೇರಿತು.

11 hours ago