(ಸಾಂದರ್ಭಿಕ ಚಿತ್ರ)
ಪುತ್ತೂರು: ಪುತ್ತೂರಿನ ಸಂಪ್ಯದಲ್ಲಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದ ಪ್ರದೇಶದಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಕೊಲೆಯಾದವರು ಪುತ್ತೂರು ಹಿಂದೂ ಜಾಗರಣ ವೇದಿಕೆ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ ಎಂದು ಗುರುತಿಸಲಾಗಿದೆ.
ಸೆ.3 ರಂದು ತಡರಾತ್ರಿ ಗಣೇಶೋತ್ಸವ ಕಾರ್ಯಕ್ರಮ ನಡೆಯುತ್ತಿದ್ದಲ್ಲಿಗೆ ನುಗ್ಗಿದ ದುಷ್ಕರ್ಮಿಗಳು ಕಾರ್ತಿಕ್ ಮೇರ್ಲರ ಮೇಲೆ ಧಾಳಿ ನಡೆಸಿದ್ದಾರೆ ಎಂದು ತಿಳಿದುಬಂದಿದೆ.ಕೊಲೆಗೆ ಈ ಹಿಂದಿನ ವೈಷಮ್ಯವೇ ಕಾರಣ ಎಂದು ತಿಳಿದುಬಂದಿದೆ. ಆರೋಪಿಗಳಲ್ಲಿ ಒಬ್ಬನನ್ನು ಬಂದಿಸಿದ್ದು, ಪೋಲೀಸರು ತನಿಖೆ ಚುರುಕುಗೊಳಿಸಿದ್ದಾರೆ.
ಎಸ್ಪಿ ಲಕ್ಷ್ಮೀ ಪ್ರಸಾದ್ ಘಟನಾ ಸ್ಥಳಕ್ಕೆ ಆಗಮಿಸಿದ್ದಾರೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…