Advertisement
Share
ಒಣಗಿ ಹೋದ ಮರದ ಮೇಲೆ
ಕುಳಿತ ಪಕ್ಷಿಗೆ ಕಾಡುತ್ತಿದೆ ಚಿಂತೆ
ವಸಂತ ಮಾಸದಲ್ಲೂ ಮರದಲ್ಲಿ
ಚಿಗುರಿಲ್ಲವೆಂದು…
ಅದು ಬಯಸುತ್ತಿದೆ
ಹೂವಿನ ಘಮ,ಹಣ್ಣಿನ ಸ್ವಾದ
ಮತ್ತೆ ಬೇಕೆಂದು
ಅತ್ತು ಕರೆಯುತ್ತಿದೆ ಮಳೆರಾಯನ
ಬಂದು ಚಿಗುರಿಸಬಾರದೇ ಮರವನ್ನ?
ಆದರೆ ಪಕ್ಷಿಗೇನು ಗೊತ್ತು?
ಮರ ಸಾಯಲೆಂದು
ಬೇರಿಗೆ ವಿಷವುಣಿಸಿದ ಮನುಜನ ಮರ್ಮ!
ನೆರಳನುಣಿಸಿದ ಮರಕ್ಕೂ
ಗೊತ್ತಿಲ್ಲ ತಾನುಂಡಿದ್ದು ವಿಷವೆಂದು
ಸತ್ತ ಮರವೂ ಕಣ್ಣೀರಿಡುತ್ತಿದೆ
ಬಾರದ ಮಳೆಯ ಶಪಿಸುತ್ತಿದೆ
ಮರದ ಆಶ್ರಯ ಮರೆಯದ
ಪಕ್ಷಿ ಮತ್ತೆ ಹಾಡಲಾರಂಭಿಸಿದೆ
ಮರದ ನೋವ ಮರೆಸಲೆಂದು
ಎಂದೆಂದೂ ಜೊತೆ ನಾನಿರುವೆನೆಂದು…!
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಅಪೂರ್ವಚೇತನ್ ಪೆರಂದೋಡಿ

ಶಿಕ್ಷಕಿ

Published by
ಅಪೂರ್ವಚೇತನ್ ಪೆರಂದೋಡಿ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago