ಸಂಶೋಧನಾಧಾರಿತ ಅಧ್ಯಯನ ಸರ್ವಶ್ರೇಷ್ಠ -ಡಾ.ಪ್ರಭಾಕರ ಶಿಶಿಲ

October 10, 2019
9:13 PM

ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.

ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.

ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ
August 2, 2026
7:24 AM
by: ದ ರೂರಲ್ ಮಿರರ್.ಕಾಂ
ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ
August 2, 2026
7:14 AM
by: ದ ರೂರಲ್ ಮಿರರ್.ಕಾಂ
ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ
August 2, 2026
6:58 AM
by: ದ ರೂರಲ್ ಮಿರರ್.ಕಾಂ
ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ
August 2, 2026
6:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror