ಸುಳ್ಯ: ವಿದ್ಯಾರ್ಥಿಗಳು ಬರಿಯ ಪುಸ್ತಕಗಳಿಗೆ ಮಾತ್ರ ಅಂಟಿಕೊಳ್ಳದೆ ಸಂಶೋಧನಾ ಆಧಾರಿತ ಅಧ್ಯಯನ ನಡೆಸಬೇಕು. ಅದು ಸಿದ್ಧಾಂತದ ಪ್ರಾಯೋಗಿಕ ಅಳವಡಿಕೆ. ಅಂತಹ ಅಧ್ಯಯನದಿಂದ ದೊರೆಯುವ ಜ್ಞಾನ ಸರ್ವಶ್ರೇಷ್ಠವಾದುದು. ಪಾಶ್ಚಾತ್ಯ ದೇಶಗಳು ವೈಜ್ಞಾನಿಕವಾಗಿ ಮುಂದುವರಿಯಲು ಸಂಶೋಧನಾಧರಿತ ಅಧ್ಯಯನವೇ ಕಾರಣ ಎಂದು ನಿವೃತ್ತ ಪ್ರಾಂಶುಪಾಲ ಸಾಹಿತಿ ಡಾ.ಬಿ.ಪ್ರಭಾಕರ ಶಿಶಿಲ ಅಭಿಪ್ರಾಯಪಟ್ಟರು.
ಅವರು ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯ ಸಂಘ ಆಯೋಜಿಸಿದ್ದ ಕಿರು ಸಂಶೋಧನೆ ನಡೆಸುವ ಬಗ್ಗೆ ಎಂಬ ವಿಷಯದ ಬಗ್ಗೆ ಸಂಪನ್ಮೂಲ ವ್ಯಕ್ತಿಯಾಗಿ ವಿಚಾರ ಮಂಡಿಸುತ್ತಿದ್ದರು. ಪ್ರೊ. ರತ್ನಾವತಿ ಕೇರ್ಪಳ ಸಭಾಧ್ಯಕ್ಷತೆ ವಹಿಸಿದ್ದರು.
ಪ್ರಾಧ್ಯಾಪಕ ಪ್ರೊ. ಶ್ರೀಧರ್ ಸ್ವಾಗತಿಸಿ, ಪ್ರೊ. ಗೀತಾ ಪ್ರಭು ವಂದನಾರ್ಪಣೆಗೈದರು. ಪ್ರಾಧ್ಯಾಪಕರುಗಳಾದ ರುದ್ರಕುಮಾರ್, ಯಶ್ವಿತಾ, ಮೀನಾಕ್ಷಿ, ಅಶ್ವಿನಿ, ದಿವ್ಯಾ ಉಪಸ್ಥಿತರಿದ್ದರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…