ಸುಳ್ಯ: ಯಾವುದೇ ಆಸೆ, ನಿರೀಕ್ಷೆಯನ್ನು ಇಟ್ಟು ರಾಜಕಾರಣಕ್ಕೆ ಬಂದಿಲ್ಲ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಅಸ್ಟೇ. ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಯಾವುದೇ ಸಚಿವ ಸ್ಥಾನಗಳು ಬೇಡ, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಿ ಎಂದು ನರೇಂದ್ರ ಮೋದಿಯವರಲ್ಲಿ ಕೇಳುತ್ತೇನೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ 10 ವರ್ಷದಲ್ಲಿ ಆದರ್ಶ ರಾಜಕಾರಣ ಮಾಡಿದ್ದೇನೆ ಅದನ್ನು ಮೆಚ್ಚಿ ಜನತೆ ಮತ್ತೆ ಬಹುಮತದಿಂದ ಆರಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ. ದುರಂಹಕಾರದ, ದ್ವೇಷದ ಮತ್ತು ಸ್ವಾರ್ಥ ರಾಜಕಾರಣ, ಜಾತಿ ರಾಜಕಾರಣ ಎಂದೂ ಮಾಡುವುದಿಲ್ಲ. ಜನರ ಸೇವೆಯೇ ಧ್ಯೇಯ ಎಂದು ನಳಿನ್ಕುಮಾರ್ ಪುನರುಚ್ಚರಿಸಿದರು.
ಕಾಂಪೌಂಡ್ ರಬ್ಬರ್ ಆಮದು ಕುರಿತು ಕಳೆದ 10 ವರ್ಷಗಳ ಅಂಕಿಅಂಶಗಳನ್ನು ಕೇಂದ್ರ ಸರ್ಕಾರ…
ಕಳೆದ 10 ವರ್ಷಗಳಲ್ಲಿ ದೇಶದಲ್ಲಿ 357 ಮಿಲಿಯನ್ ಟನ್ ಆಹಾರಧಾನ್ಯ ಉತ್ಪಾದನೆಯಾಗಿ ಹೊಸ…
ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ರೈತ ಸಹೋದರರು ತಮ್ಮ 10 ಎಕರೆ ಜಮೀನಿನಲ್ಲಿ…
ಅಡಿಕೆ ಬೆಳೆಗಾರರ ವಾಸ್ತವ ಪರಿಸ್ಥಿತಿಯನ್ನು ಅರಿಯಲು ದ ರೂರಲ್ ಮಿರರ್.ಕಾಂ ನಡೆಸಿದ ಸಮೀಕ್ಷೆಯಲ್ಲಿ…
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…