ಸುಳ್ಯ: ಯಾವುದೇ ಆಸೆ, ನಿರೀಕ್ಷೆಯನ್ನು ಇಟ್ಟು ರಾಜಕಾರಣಕ್ಕೆ ಬಂದಿಲ್ಲ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಅಸ್ಟೇ. ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಯಾವುದೇ ಸಚಿವ ಸ್ಥಾನಗಳು ಬೇಡ, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಿ ಎಂದು ನರೇಂದ್ರ ಮೋದಿಯವರಲ್ಲಿ ಕೇಳುತ್ತೇನೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ 10 ವರ್ಷದಲ್ಲಿ ಆದರ್ಶ ರಾಜಕಾರಣ ಮಾಡಿದ್ದೇನೆ ಅದನ್ನು ಮೆಚ್ಚಿ ಜನತೆ ಮತ್ತೆ ಬಹುಮತದಿಂದ ಆರಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ. ದುರಂಹಕಾರದ, ದ್ವೇಷದ ಮತ್ತು ಸ್ವಾರ್ಥ ರಾಜಕಾರಣ, ಜಾತಿ ರಾಜಕಾರಣ ಎಂದೂ ಮಾಡುವುದಿಲ್ಲ. ಜನರ ಸೇವೆಯೇ ಧ್ಯೇಯ ಎಂದು ನಳಿನ್ಕುಮಾರ್ ಪುನರುಚ್ಚರಿಸಿದರು.
WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…
ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…