ಸುಳ್ಯ: ಯಾವುದೇ ಆಸೆ, ನಿರೀಕ್ಷೆಯನ್ನು ಇಟ್ಟು ರಾಜಕಾರಣಕ್ಕೆ ಬಂದಿಲ್ಲ. ಪಕ್ಷ ನೀಡಿರುವ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ ಅಸ್ಟೇ. ಕೇಂದ್ರ ಸಚಿವ ಸ್ಥಾನದ ಆಕಾಂಕ್ಷಿ ಅಲ್ಲ. ಯಾವುದೇ ಸಚಿವ ಸ್ಥಾನಗಳು ಬೇಡ, ಜಿಲ್ಲೆಯ ಅಭಿವೃದ್ಧಿಗೆ ಅನುದಾನ ನೀಡಿ ಎಂದು ನರೇಂದ್ರ ಮೋದಿಯವರಲ್ಲಿ ಕೇಳುತ್ತೇನೆ ಎಂದು ಸಂಸದ ನಳಿನ್ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಕಳೆದ 10 ವರ್ಷದಲ್ಲಿ ಆದರ್ಶ ರಾಜಕಾರಣ ಮಾಡಿದ್ದೇನೆ ಅದನ್ನು ಮೆಚ್ಚಿ ಜನತೆ ಮತ್ತೆ ಬಹುಮತದಿಂದ ಆರಿಸಿದ್ದಾರೆ. ಜನರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತೇನೆ. ದುರಂಹಕಾರದ, ದ್ವೇಷದ ಮತ್ತು ಸ್ವಾರ್ಥ ರಾಜಕಾರಣ, ಜಾತಿ ರಾಜಕಾರಣ ಎಂದೂ ಮಾಡುವುದಿಲ್ಲ. ಜನರ ಸೇವೆಯೇ ಧ್ಯೇಯ ಎಂದು ನಳಿನ್ಕುಮಾರ್ ಪುನರುಚ್ಚರಿಸಿದರು.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…