ಸುಳ್ಯ: ನರೇಂದ್ರ ಮೋದಿ ಅವರು ಸಚಿವ ಸಂಪುಟದಲ್ಲಿ ಸುಳ್ಯದ ದೇವರಗುಂಡ ಡಿ.ವಿ.ಸದಾನಂದ ಗೌಡ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಬೆಂಗಳೂರು ಉತ್ತರ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಡಿ.ವಿ.ಸದಾನಂದ ಗೌಡ ಲೋಕಸಭೆಗೆ ಪ್ರಥಮ ಅವಧಿಯ ಮೋದಿ ಸರಕಾರಲ್ಲಿ ಐದು ವರ್ಷ ಸಚಿವರಾಗಿ ರೈಲ್ವೇ, ಕಾನೂನು, ಅಂಕಿ ಅಂಶ, ರಸಗೊಬ್ಬರ ಖಾತೆಗಳನ್ನು ನಿಭಾಯಿಸಿದ್ದರು.
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…