ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಈ ವರ್ಷ ಅಡಿಕೆ ಇಳುವರಿ ಕುಸಿತವಾಗಿದೆ ಎಂದು ಶೇ.71 ರಷ್ಟು ರೈತರು ಅಭಿಪ್ರಾಯ…
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…