ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…
ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…
ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…
ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…
ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…