ಸುಳ್ಯ: ಸುಳ್ಯ ಕ್ಷೇತ್ರದ ಶಾಸಕ ಎಸ್. ಅಂಗಾರ ಅವರಿಗೆ ಸಚಿವ ಸ್ಥಾನ ಸಿಗಬೇಕು. ಕಳೆದ 26 ವರ್ಷಗಳಿಂದ ಸುಳ್ಯದಲ್ಲಿ ಬಿಜೆಪಿ ಶಾಸಕರೇ ಇದ್ದಾರೆ. ಹೀಗಾಗಿ ಈಗ ಸಚಿವ ಸ್ಥಾನ ಲಭ್ಯವಾಗದೇ ಇರುವುದು ಕ್ಷೇತ್ರದ ಕಾರ್ಯಕರ್ತರಿಗೆ ಮಾಡಿದ ಅನ್ಯಾಯ. ಈ ಕಾರಣದಿಂದ ಸಚಿವ ಸ್ಥಾನ ಲಭ್ಯವಾಗುವವರೆಗೆ ಸುಳ್ಯದಲ್ಲಿ ಪಕ್ಷದ ಎಲ್ಲಾ ಚಟುವಟಿಕೆ ಸ್ಥಗಿತಗೊಳಿಸಲಾಗುವುದು ಎಂದು ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ. ಮಂಡಲದ ಎಲ್ಲಾ ಕಾರ್ಯಕರ್ತರು ಹಾಗೂ ಪ್ರಮುಖರು ಸಾಮೂಹಿಕವಾಗಿ ತಟಸ್ಥರಾಗುವ ಬಗ್ಗೆ ಯೋಚಿಸಲಾಗುತ್ತಿದೆ. ಈ ಬಗ್ಗೆ ಜಿಲ್ಲೆ ಹಾಗೂ ರಾಜ್ಯದ ಪ್ರಮುಖರಿಗೆ ತಿಳಿಸಲಾಗುತ್ತದೆ ಎಂದು ವೆಂಕಟ್ ವಳಲಂಬೆ ಪ್ರತಿಕ್ರಿಯೆ ನೀಡಿದ್ದಾರೆ.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…