ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಬಲಿತ ಹಲಸಿನ ಕಾಯಿ ಬ್ರೇಡ್ ರೋಲ್ : ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ…
ಪರಿಸರಕ್ಕೆ ಸಂಬಂಧಿಸಿದ ವಿವಿಧ ವಿಷಯಗಳಲ್ಲಿ ಸರ್ಕಾರ ಬೇಜಾವಾಬ್ದಾರಿ ತೋರಿದೆ ಎಂದು ಲೇಖಕ ಅರವಿಂದ್…
ಕಣ್ಣೂರು-ಬೆಂಗಳೂರು ರೈಲು ತಡವಾಗಿ ಆಗಮಿಸುತ್ತಿದ್ದು ರೈಲು ಪ್ರಯಾಣಿಕರಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ತಕ್ಷಣವೇ ಇಲಾಖೆ…
ಉಳ್ಳಾಲ ಪ್ರದೇಶದಲ್ಲಿ ಈ ಬಾರಿಯೂ ಕಡಲುಕೊರೆತ ಆರಂಭವಾಗಿದೆ. ಈ ಪ್ರದೇಶಕ್ಕೆ ವಿಧಾನಸಭಾ ಸ್ಪೀಕರ್…