ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…