ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…