ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…