ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…