ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…
ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…
https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…
ಈ ಬಾರಿ ಆಗಿರುವ ತಾಪಮಾನದ ಹೆಚ್ಚಳವನ್ನು ಕನಿಷ್ಠ ಮುಂದಿನ ಕೆಲವು ವರ್ಷಗಳಲ್ಲಾದರು ನಿಯಂತ್ರಣ…