ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…
ದಕ್ಷಿಣ ಕನ್ನಡ ಜಿಲ್ಲೆಗೆ ಆಗಸ್ಟ್ 3 ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಭಾರಿ…