ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.
ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.
ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…