Advertisement
ನಮ್ಮೂರ ಸುದ್ದಿ

ಸತತ 19ನೇ ವರ್ಷದ ಸತ್ಸಂಗಾ ಚಿಂತನಾ ಕಾರ್ಯಕ್ರಮ

Share

ಬೆಳ್ಳಾರೆ : ಅಮ್ಮಾ ಭಗವಾನ್ ಸತ್ಸಂಗಾ ಸಮಿತಿಯ ವತಿಯಿಂದ ಸತತ 19ನೇ ವರ್ಷದ ಸತ್ಸಂಗ ಚಿಂತನಾ ಕಾರ್ಯಕ್ರಮ ಬೆಳ್ಳಾರೆಯಲ್ಲಿ ನಡೆಯಿತು.

ಖ್ಯಾತ ವೈದ್ಯ ನಾರಾಯಣ್ ಭಟ್ ಅವರ ಧರ್ಮಪತ್ನಿ ಮಹಾಲಕ್ಷ್ಮೀ ಅಮ್ಮಾ ಸತ್ಸಂಗಾ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.
ಸತ್ಸಂಗಾ ಪ್ರಮುಖ್ ರಮಾನಾಥ.ಜಿ ಅಂಕತಡ್ಕ ಮಾತನಾಡುತ್ತಾ ಅಮ್ಮಾ ಭಗವಾನ್ ಆರಾಧಕರಿಗೆ ಎಂದಿಗೂ ಜೀವನದಲ್ಲಿ ಸೋಲಿಲ್ಲ. ನಂಬಿದವರನ್ನು ಸದಾ ಸಲಹುತ್ತಾ ರಕ್ಷಿಸುತ್ತಿದ್ದಾಳೆ. ಅಮ್ಮಾ ಭಗವಾನರಲ್ಲಿ ನಂಬಿಕೆ ಇಡಬೇಕು ಎಂದರು.
ಸಭಾ ಕಾರ್ಯಕ್ರಮದ ನಂತರ ಭಜನೆ, ಧಾರ್ಮಿಕ ಪ್ರವಚನ ನಡೆಯಿತು. ನೂರಾರು ಭಕ್ತರು ಸತ್ಸಂಗಾದಲ್ಲಿ ಉಪಸ್ಥಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

5 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

7 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

10 hours ago