ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…