ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಳೆದ ಮೂರು ವರ್ಷಗಳಿಂದ ಕಾಡಾನೆ ದಾಳಿಗೆ ಒಟ್ಟು 129 ಮಂದಿ ರೈತರು ಬಲಿಯಾಗಿದ್ದಾರೆ.…
ಬಂಗಾಳಕೊಲ್ಲಿಯ ಉತ್ತರ ಭಾಗದಲ್ಲಿ ಆಗಸ್ಟ್ 15ರಂದು ವಾಯುಭಾರ ಕುಸಿತ ಉಂಟಾಗುವ ಲಕ್ಷಣಗಳಿದ್ದು, ಈಗಿನಂತೆ…
ವೈಜ್ಞಾನಿಕ ಶಿಫಾರಸ್ಸಿನಂತೆ ರಾಸಾಯನಿಕ ಗೊಬ್ಬರ ಬಳಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ…
ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಧಾರಾಕಾರ ಮಳೆಯಾಗಿದೆ. ರಾಜ್ಯದ…
ತ್ಯಾಗಕ್ಕೊಂದು ಸ್ವ-ಸ್ವರೂಪ ಇದ್ದರೆ ಅದು ‘ಭೀಷ್ಮಾಚಾರ್ಯ’ರಿಗೆ ಹೊಂದುತ್ತದೆ. ತ್ಯಾಗವೆಂದರೆ ದೇಹವನ್ನು ಕಳೆದುಕೊಳ್ಳುವುದಲ್ಲ! ದೇಹವಿದ್ದೂ…
ವಿಜಯಪುರ ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾದ ಗ್ರಾಮೀಣ ರಸ್ತೆ, ಕೃಷಿ, ತೋಟಗಾರಿಕೆ ಬೆಳೆಗಳು, ಜನ-ಜಾನುವಾರುಗಳ…