ಬೆಳ್ಳಾರೆ: ಝಕರಿಯಾ ಜುಮಾ ಮಸೀದಿ ಬೆಳ್ಳಾರೆ ಯಲ್ಲಿ ಮಾಸಿಕ ಸ್ವಲಾತ್ ,ಆಧ್ಯಾತ್ಮಿಕ ಮಜ್ಲಿಸುನ್ನೂರ್ ಬೃಹತ್ ಆಧ್ಯಾತ್ಮಿಕ ಸಂಗಮವು ಗುರುವಾರ ನಡೆಯಿತು.
ಮಸೀದಿ ಖತೀಬ್ ಯೂನುಸ್ ಸಖಾಫಿ ವಯನಾಡ್ ನೇತೃತ್ವ ವಹಿಸಿ ಮಾತನಾಡಿ ಮರಣವು ನಮಗೆ ಯಾವರೀತಿಯಲ್ಲೂ ಬರಬಹುದು ನಾವು ದಿನನಿತ್ಯ ಐದು ಹೊತ್ತು ನಮಾಝನ್ನು ಕೃತ್ಯ ಪಾಲಿಸುದರೊಂದಿಗೆ ಸತ್ಕಾರ್ಯದ ಕಡೆ ಮುನ್ನುಗ್ಗಿ ಜೀವಿಸಿದರೆ ಬದುಕು ಸಾರ್ಥಕ ಎಂದವರು ಹೇಳಿದರು.
ಸಂಗಮದಲ್ಲಿ ಬೆಳ್ಳಾರೆ ಝಕರಿಯಾ ಜುಮಾಮಸೀದಿಯ ಮುದರ್ರಿಸ್ ತಾಜುದ್ದೀನ್ ರಹ್ಮಾನಿ ,ಮಸೀದಿ ಯ ಪದಾಧಿಕಾರಿಗಳು ,ಜಮಾಅತರು,ರಹ್ಮಾನಿ ಯಾ ದರ್ಸ್ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜಾನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…
ಮಳೆ ಬರುವ ಕುರುಹೇ ಇಲ್ಲ. ಎಲ್ಲೆಲ್ಲೂ ಬಿಸಿಗಾಳಿಯ ಅಬ್ಬರ, ನೆತ್ತಿ ಸುಡುವ ಸೂರ್ಯ. ರಾಜ್ಯಾದ್ಯಂತ…
ತಾಪಮಾನ ಏರಿಕೆಯಿಂದ ಹಲವು ಕಡೆ ಸಮಸ್ಯೆಯಾಗುತ್ತಿದೆ. ಕೃಷಿ ನಷ್ಟದ ಜೊತೆಗೆ ಗ್ರಾಮೀಣ ಭಾಗದಲ್ಲಿ…
ಮಳೆಗಾಗಿ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಳದಲ್ಲಿ ಪರ್ಜನ್ಯ ಜಪ ನೆರವೇರಿತು.
ರಾಜಕಾರಣದಲ್ಲಿ ನೈತಿಕ ಮೌಲ್ಯ ತುಂಬಬೇಕಾದ್ದು ಏಕೆ ? ಸಮಾಜದಲ್ಲಿ ಸಾಮರಸ್ಯ ಮೂಡಲು ಏನು…
ಮಳೆಗಾಗಿ ಸಾಮೂಹಿಕ ಪ್ರಾರ್ಥನೆ, ವಿಶೇಷ ಪೂಜೆ ನಡೆಯಲಿದೆ.